ಶಿವಮೊಗ್ಗ: ಈಶ್ವರಪ್ಪ ಮೋದಿ ಫೋಟೋವನ್ನು ಬಳಕೆ ಮಾಡುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಬಿಜೆಪಿಯವರು ಕೋರ್ಟ್ ಹಾಗೂ ಚುನಾವಣೆ ಆಯೋಗಕ್ಕೆ ದೂರು ಕೊಟ್ಟಿದ್ದರು. ಆದರೆ ಚುನಾವಣೆ ಆಯೋಗ ಮತ್ತು ಕೋರ್ಟ್ ಬಿಜೆಪಿಯ ಆಕ್ಷೇಪಕ್ಕೆ ಸೊಪ್ಪು ಹಾಕಿಲ್ಲ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ವಿಶ್ವ ನಾಯಕರಾಗಿರುವ ಅವರ ಫೋಟೋ ಬಳಸಿಕೊಳ್ಳುವ ಅಧಿಕಾರ ಈಶ್ವರಪ್ಪಗೆ ಮಾತ್ರ ಅಲ್ಲ, ದೇಶದ 140 ಕೋಟಿ ಜನರಿಗೂ ಇದೆ. ಇದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದರು.
You may also like
'ಟೆಸ್ಲಾ ಸೈಬರ್ ಟ್ರಕ್' ಕಾರು ಚಲಾಯಿಸಿ ಖುಷಿಪಟ್ಟ ನಾಗತಿಹಳ್ಳಿ ಚಂದ್ರಶೇಖರ್
ಪಾಪರ್ ಆಗಿ ಖಾಲಿ ಖಜಾನೆಯಲ್ಲಿನ ಚಿಲ್ಲರೆಯನ್ನು ಎಣಿಸುತ್ತಿರುವ ಸಿಎಂ ರೈತರ ಸಂಕಷ್ಟಕ್ಕೂ ಮಿಡಿಯದೇ ಸುಮ್ಮನಿದ್ದಾರೆ; ಆರ್. ಅಶೋಕ್ ವಾಗ್ದಾಳಿ
ಹಂತಕ ಗಿರೀಶ್ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತಾ? ಸಹೋದರಿ ಕೊಟ್ಟ ಸ್ಪಷ್ಟನೆ ಇದು
ತಾನು ಪತ್ರಿಕಾಗೋಷ್ಠಿ ನಡೆಸದೇ ಇರುವುದಕ್ಕೆ ಕಾರಣ ತಿಳಿಸಿದ ಪ್ರಧಾನಿ ಮೋದಿ